Daniel 11:35 ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
Daniel 11:35 in Other Translations
King James Version (KJV) And some of them of understanding shall fall, to try them, and to purge, and to make them white, even to the time of the end: because it is yet for a time appointed.
American Standard Version (ASV) And some of them that are wise shall fall, to refine them, and to purify, and to make them white, even to the time of the end; because it is yet for the time appointed.
Bible in Basic English (BBE) And some of those who are wise will have wisdom in testing themselves and making themselves clean, till the time of the end: for it is still for the fixed time.
Darby English Bible (DBY) And [some] of the wise shall fall, to try them, and to purge and to make them white, to the time of the end: for it shall yet be for the time appointed.
World English Bible (WEB) Some of those who are wise shall fall, to refine them, and to purify, and to make them white, even to the time of the end; because it is yet for the time appointed.
Young's Literal Translation (YLT) And some of the teachers do stumble for refining by them, and for purifying, and for making white -- till the end of the time, for `it is' yet for a time appointed.
Read Full Chapter :
Daniel 11
Cross Reference
ಜೆಕರ್ಯ 13:9
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಙ್ಞಾನೋಕ್ತಿಗಳು 17:3
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ದಾನಿಯೇಲನು 11:40
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ಧರ್ಮೋಪದೇಶಕಾಂಡ 8:16
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
1 ಪೇತ್ರನು 1:6
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ಪ್ರಕಟನೆ 2:10
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಮಲಾಕಿಯ 3:2
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ದಾನಿಯೇಲನು 11:29
ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
ದಾನಿಯೇಲನು 11:33
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
ದಾನಿಯೇಲನು 12:4
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ದಾನಿಯೇಲನು 12:10
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ಹಬಕ್ಕೂಕ್ಕ 2:3
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಮಲಾಕಿಯ 4:1
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಮತ್ತಾಯನು 16:17
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಮತ್ತಾಯನು 26:56
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಧರ್ಮೋಪದೇಶಕಾಂಡ 8:2
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ಯೋಹಾನನು 15:2
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ಯೋಹಾನನು 20:25
ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
ಅಪೊಸ್ತಲರ ಕೃತ್ಯಗ 13:13
ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
ಅಪೊಸ್ತಲರ ಕೃತ್ಯಗ 15:37
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
ಯಾಕೋಬನು 1:2
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ಪ್ರಕಟನೆ 7:14
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಪ್ರಕಟನೆ 14:15
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
ಪ್ರಕಟನೆ 17:17
ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.
ಮತ್ತಾಯನು 26:69
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
2 ಪೂರ್ವಕಾಲವೃತ್ತಾ 32:31
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ದಾನಿಯೇಲನು 8:10
ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
ದಾನಿಯೇಲನು 8:17
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
ದಾನಿಯೇಲನು 8:19
ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
ದಾನಿಯೇಲನು 9:27
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ದಾನಿಯೇಲನು 11:27
ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.